Free Bus Pass For Student: ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು, ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಜ್ಯದ ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ಭರ್ಜರಿ ಕೊಡುಗೆಗಳನ್ನು ಪ್ರಕಟಿಸಿದ್ದಾರೆ. ಸಂಪುಟ ಸಭೆಯ ಬಳಿಕ ತಮ್ಮ ಮೊದಲ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಯುವಜನತೆಯ ಕಲ್ಯಾಣಕ್ಕೆ ತಮ್ಮ ಸರ್ಕಾರದ ಬದ್ಧತೆಯನ್ನು ಸ್ಪಷ್ಟಪಡಿಸುತ್ತಾ ಹಲವು ಜನಪರ ಯೋಜನೆಗಳನ್ನು ಘೋಷಿಸಿದರು. ಯೋಜನೆಗಳ ಪ್ರಮುಖ ಮುಖ್ಯಾಂಶಗಳು: “ಇದು ಯುವಯುಗ” ಎಂದ ಮುಖ್ಯಮಂತ್ರಿ: ಉಚಿತ ಬಸ್ ಪಾಸ್ ವಿಸ್ತರಣೆ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, …